ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES
ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ ನಡೆಸಬೇಕಿದೆ. ನೈತಿಕ…


