Headlines

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಬಿ ಜಿ ನಾಗರಾಜ್|congress

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್ ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student. ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ…

Read More

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….

Read More
Exit mobile version