Headlines

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…

Read More

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ಉರುಳಿಗೆ ಸಿಲುಕಿ ಚಿರತೆ ಸಾವು

ಉರುಳಿಗೆ ಸಿಲುಕಿ ಚಿರತೆ ಸಾವು ಶಿವಮೊಗ್ಗ: ಅರಣ್ಯದ ಅಂಚಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಪ್ರಾಣಿಹಿಡಿಯುವ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತಾಳಗುಂದ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರುವ ಖಾಸಗಿ ಜಮೀನಿನ ಅಂಚಿನಲ್ಲಿರುವ ಕಾಡಿನ ದಾರಿಯಲ್ಲಿ ಈ ಉರುಳು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದೆ. ಕೆಲವು ದಿನಗಳಿಂದ ದುರ್ವಾಸನೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಉರುಳಿಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಮಲಗಿದ್ದ ಚಿರತೆಯ ದೇಹ ಕಣ್ಣಿಗೆ ಬಿದ್ದಿದೆ….

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More