Headlines

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 30)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ…

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು A pedestrian was killed after being hit by a speeding bike in Anandapura, Sagara taluk. The victim, Shekharappa, succumbed to injuries despite treatment. Police have registered a case and are searching for the absconding rider. ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ತೋಳಿಕಲ್…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು….

Read More

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ SI Praveen of Anandapura Police emphasized the importance of Dr. B.R. Ambedkar’s Constitution, highlighting equality, justice, and duty in maintaining law and order. ಆನಂದಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮೌಲ್ಯಗಳೇ ಪೊಲೀಸ್ ಇಲಾಖೆಯ ಸೇವೆಗೆ ನಿಜವಾದ ದಿಕ್ಕು ತೋರಿಸುತ್ತವೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More