Headlines

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ|TRK

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಜನಪರ ಹೋರಾಟಗಾರನೊಬ್ಬ ಅರೆ ಬೆತ್ತಲೆಯಾಗಿ ಉದ್ಘಾಟನೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿತಿ ಕೇಂದ್ರದವರು ಅನುಷ್ಟಾನಗೊಳಿಸಿದ 6 ಲಕ್ಷ…

Read More

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ  ಅಕ್ರಮ ಔಷಧಿಗಳು ಪತ್ತೆ ಶಿವಮೊಗ್ಗ : ಲೋಕಾಯುಕ್ತ ಪೊಲೀಸರು ನಿನ್ನೆ  ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ 3.5 ಲಕ್ಷ ರೂಪಾಯಿ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಲಾದ ಔಷಧಗಳನ್ನು ಪತ್ತೆಹಚ್ಚಿದ್ದಾರೆ.ಇವುಗಳು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಅಲ್ಲದೆ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಔಷಧಿಗಳನ್ನು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು.  ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂ.ಎಚ್. ಮಂಜುನಾಥ್ ಚೌದರಿ…

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ‌ ಘಟನೆ‌ ವರದಿಯಾಗಿದೆ. ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ  ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು  ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು. ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More
Exit mobile version