Headlines

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ | ಶೃಂಗಾರಗೊಂಡ ಸಖಿ ಪಿಂಕ್ ಮತಗಟ್ಟೆ ಕೇಂದ್ರ

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ ರಿಪ್ಪನ್‌ಪೇಟೆ;- ಆರಸಾಳಿನ ಹಿರಿಯ ಪತ್ರಕರ್ತ 93 ವರ್ಷದ ಎಸ್.ಜಿ.ರಂಗನಾಥ ಮತ್ತು ಹಿರಿಯ ಸ್ವಾತಂತ್ರ ಹೋರಾಟಗಾರ ದಿ.ಹುಂಚ ರಂಗರಾಯರ ಮಗಳು ನನ್ನ ಪತ್ನಿ 85 ವರ್ಷದ ಶ್ರೀಮತಿ ಶಾಂತಾರೊಂದಿಗೆ ಅರಸಾಳಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಯಾರ ಸಹಾಯವೂ ಇಲ್ಲದೆ ಮತಚಲಾವಣೆ ಮಾಡಿದರು. 1957 ರಲ್ಲಿ ನಡೆದ ದೇಶದ ಎರಡನೇ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿರುವುದಾಗಿ ತಮ್ಮ ಅನುಭವವನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಹಂಚಿಕೊಂಡ ಅವರು 1957…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their…

Read More

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read More

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ ರಿಪ್ಪನ್ ಪೇಟೆ : ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ ಜಿ ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು ಶಿವಮಂದಿರದಲ್ಲಿ ಆಯೋಜಿಸಲಾದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಮತ್ತು ಈದ್‌ಮಿಲಾದ್ ಹಬ್ಬಗಳು ಶಾಂತಿ…

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read More

ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ

Uma Suresh of Ripponpet, director of Shivamogga Mahila Bank, was honored with the Best Woman Achiever Award at the International Women’s Day celebration held in Shikaripura. ರಿಪ್ಪನ್‌ಪೇಟೆ : ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್ ಅವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ…

Read More
Exit mobile version