Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected Arasalu Railway Station and Malgudi Museum, assuring action on basic facilities and seeking additional funds for museum development. ರಿಪ್ಪನ್‌ಪೇಟೆ, ಆ.8: ಸಮೀಪದ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ವೇಳೆ ನಿಲ್ದಾಣದ…

Read More

ಸೊರಬ: ಬಿಜೆಪಿ ಕೈ ತಪ್ಪಿದ ಪುರಸಭೆ ಅಧ್ಯಕ್ಷ ಸ್ಥಾನ : ಶಾಸಕ ಕುಮಾರ್ ಬಂಗಾರಪ್ಪಗೆ ತೀವ್ರ ಮುಖಭಂಗ

ಶಿವಮೊಗ್ಗ: ಸೊರಬ ಪುರಸಭೆ ಅಧ್ಯಕ್ಷ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಲಭಿಸಿದೆ. ಪರಿಣಾಮ ಸೊರಬ ಪುರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಕೈ ತಪ್ಪಿದೆ. ಇಂದು ಸೊರಬ ಪುರಸಭೆ ಉಪಾಧ್ಯಕ್ಷೆ ಮಧುರಾ ಜಿ.ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ನಿರ್ಣಯದ ಪರ 11 ಮತಗಳು ಲಭ್ಯವಾಗಿದೆ. 12 ಜನ ಸದಸ್ಯರಿರುವ ಪುರಸಭೆಯಲ್ಲಿ ಬಿಜೆಪಿ 6, ಕಾಂಗ್ರೆಸ್​​ 4, ಜೆಡಿಎಸ್​ ಹಾಗೂ ಪಕ್ಷೇತರ ಸದಸ್ಯರು ತಲಾ 1 ಸ್ಥಾನ ಲಭಿಸಿದ್ದು,…

Read More

ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ…

Read More

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ | Bdvt

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ  ಫೇಸ್ ಬುಕ್ ನಲ್ಲಿ ಭದ್ರಾವತಿ ಶಾಸಕರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಕಾರ್ಯಕರ್ತನ ಕಾರಿನ ಗ್ಲಾಜುಗಳನ್ನ ಪುಡಿ ಪುಡಿ ಮಾಡಲಾಗಿದೆ.‌ ಇದರಿಂದ ಮತ್ತೊಂದು ಬಲಪ್ರಯೋಗದ ರಾಜಕಾರಣಕ್ಕೆ ಭದ್ರಾವತಿ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಯುವ‌ ಮೋರ್ಚಾ ಕಾರ್ಯಕರ್ತ ಗೋಕುಲ್ ಅವರ ಮನೆಯ ಮುಂದೆ ನಿಂತಿದ್ದ ಸ್ವಿಫ್ಟ್ ಕಾರಿನ ಗ್ಲಾಜುಗಳನ್ನ ಒಂದೇ ಬೈಕಿನಲ್ಲಿ ಬಂದ ಮೂವರು ಕಿಡಿಗೇಡಿಗಳು…

Read More

ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…

Read More

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders. ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ…

Read More

Thirthahalli | ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ- ಆರಗ ಜ್ಞಾನೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು  ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಪಟ್ಟಣದಲ್ಲಿ ಮಾತನಾಡಿ ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ. 17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ…

Read More