Headlines

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ಯುವಕ ಸಾವು

A 35-year-old farmer, Satish from Brahmashwara in Hosanagara taluk of Shivamogga district, died on the spot after a huge rock slipped and fell on him while he was digging a pit in his farmland. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ವ್ಯಕ್ತಿ ಸಾವು ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಬ್ರಹ್ಮಶ್ವರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೊಡ್ಡ ಕಲ್ಲು…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…

Read More

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read More

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read More

ರಾಜ್ಯಾದ್ಯಂತ ಸೆ.24 ರ ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಸ್ಥಗಿತ : 108 ನಂಬರ್ ಗೆ ಕರೆ ಮಾಡಿದರೆ ಇಲ್ಲಾ ರೆಸ್ಪಾನ್ಸ್

ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಹೀಗೆ ಆಂಬುಲೆನ್ಸ್​ ಸೇವೆ ಸ್ಥಗಿತಗೊಳ್ಳಲು ತಾಂತ್ರಿಕ ದೋಷವೇ ಕಾರಣ ಎಂದು ಹೇಳಲಾಗಿದೆ. 108 ತುರ್ತು ಸೇವೆಗೆ ದಿನವೊಂದಕ್ಕೆ ಏನಿಲ್ಲವೆಂದರೂ ರಾಜ್ಯದೆಲ್ಲೆಡೆಯಿಂದ 20 ಸಾವಿರ ಕರೆಗಳು ಬರುತ್ತದೆ. ಆದರೆ ನಿನ್ನೆ ರಾತ್ರಿಯಿಂದ 108ಕ್ಕೆ ಕರೆ ಮಾಡಿದರೆ ಫೋನ್​ ಸಂಪರ್ಕ ಸಿಗುತ್ತಿಲ್ಲ. …

Read More

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More