Headlines

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ ಸಂಘಟನೆ ಇಲ್ಲದೆ ಶಕ್ತಿ ಇಲ್ಲ – ಸುಧೀರ್ ಶೆಟ್ಟಿ He praised the progress made by the Ripponpet Buntara or Nadavara Sangha in just two years and said that the association is successfully working to unite the society through organization, cooperation and service spirit. He advised the youth to not forget…

Read More

ಗೋಡೆ ಕೊರೆದು ಚಿನ್ನದ ಅಂಗಡಿಯಿಂದ 1 ಕೋಟಿ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಭದ್ರಾವತಿ ನಗರದ ಸರ್ಕಾರಿ ಆಸ್ಪತ್ರೆ ಸಮೀಪ ಇರುವ ಎಸ್​ಎಸ್​ ಜ್ಯುವೆಲರ್ಸ್​ನಲ್ಲಿ ಸುಮಾರು 1ಕೋಟಿ 34 ಲಕ್ಷ 73 ಸಾವಿರ ರೂ  ಮೌಲ್ಯದ ಚಿನ್ನ,ಬೆಳ್ಳಿ,ಹಾಗೂ ನಗದು ಕಳ್ಳತನವಾಗಿದೆ.ಶನಿವಾರ ರಾತ್ರಿ ಈ ಘಟನೆ ನಡೆದಿದೆ.  ಎಸ್ ಎಸ್ ಜ್ಯುವೆಲ್ಲರ್ಸ್ ಅಂಗಡಿಯ ಹಿಂಬದಿಯಲ್ಲಿ ಕನ್ಸರ್​ವೆನ್ಸಿ ಇದ್ದು ಅಂಗಡಿಯ ಒಳಭಾಗದಲ್ಲಿ ಮನೆಯ ಮಾದರಿಯಲ್ಲಿದ್ದು, ಅಲ್ಲಿ ಬಳಕೆ ಮಾಡದ ಕೆಲ ರೂಮ್​ಗಳಿತ್ತು.ಕಳೆದೊಂದು ವಾರದಿಂದ ಸಂಪೂರ್ಣವಾಗಿ ವಾಚ್ ಮಾಡಿದ ಕಳ್ಳರು ಹಿಂದಿನ ದಿನ ಕನ್ನ ಹಾಕಲು ಬೇಕಿರುವ ಹ್ಯಾಮರ್​, ಡ್ರಿಲ್ಲರ್​, ರಾಡ್​, ಗ್ಯಾಸ್​ ಕಟ್ಟರ್, ಹೀಗೆ ಟೂಲ್ಸ್​ಗಳನ್ನು…

Read More

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಹರೀಶ್ ಎಂಬುವವರ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಂಡ ಬಳಿಕ, 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ 29, 2025ರಂದು ತೀರ್ಪು ನೀಡಿದೆ. ವಿವಾಹದ ಬಳಿಕ ಹರೀಶ್ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ….

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು.. ಈ…

Read More
Exit mobile version