Headlines
Skyscrappers

Nunc vitae ipsum non leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!|black magic

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಶಿಕಾರಿಪುರದಲ್ಲಿ ವಾಮಾಚಾರದ ಸದ್ದು ಭಾರೀ ಕೇಳಿ ಬಂದಿತ್ತು.  ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸಂಸದ ಬಿವೈ ರಾಘವೇಂದ್ರರವರ ತೋಟದಲ್ಲಿ ಪುನಗು ಬೆಕ್ಕೊಂದು ಕೊಂದು ಹೂತು ಹಾಕಿ ವಾಮಾಚಾರ ಪ್ರಯೋಗ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೀಗ ಬಿವೈ ರಾಘವೇಂದ್ರ…

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲಾರೂ ಸಜ್ಜಾಗಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ|beluru

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ. ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More
Exit mobile version