Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ !!! | Yesu Prakash

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ ! ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಖಾಸಗಿ ಬಸ್​ವೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ನಡೆದಿದೆ. ಶಿವಮೊಗ್ಗ ದಿಂದ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಬಸ್​, ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ಪಲ್ಟಿ! ಘಟನೆಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಗ್ಗಾನ್​ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರದಲ್ಲಿ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್​ ಪಲ್ಟಿಯಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿಗೆ…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More

ಹುಂಚದಕಟ್ಟೆಯಲ್ಲಿ ಮೆಸ್ಕಾ ಇಲಾಖೆ ಎಡವಟ್ಟಿಗೆ ವಿದ್ಯುತ್ ತಗುಲಿ ವೃದ್ದೆ ಸಾವು|mescom

ಹುಂಚದಕಟ್ಟೆಯಲ್ಲಿ ಮೆಸ್ಕಾ ಇಲಾಖೆ ಎಡವಟ್ಟಿಗೆ ವಿದ್ಯುತ್ ತಗುಲಿ ವೃದ್ದೆ ಸಾವು ವಿದ್ಯುತ್ ತಂತಿ ತುಂಡಾಗಿ ಮನೆ ಬೇಲಿಗೆ ಬಿದ್ದ ಪರಿಣಾಮ ವಿದ್ಯುತ್ ತಗಲಿ ವೃದ್ಧೆ ಸಾವನ್ನಪ್ಪಿದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗುಂಡಿ ವರಮಹಾಲಕ್ಷ್ಮಿ (73) ಮೃತಪಟ್ಟ ವೃದ್ಧೆ ಎಂದು ಗುರುತಿಸಲಾಗಿದೆ. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಹಳೆಯದಾದ ವಿದ್ಯುತ್‌ ತಂತಿಯೊಂದು ವೃದ್ಧೆಯ ಮನೆಯ ಪಕ್ಕದಲ್ಲೇ ತುಂಡಾಗಿ ಮನೆಯ ಆವರಣದ ಬೇಲಿಗೆ ಬಿದ್ದಿತ್ತು. …

Read More

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More