Headlines

ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident

ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್‌ ಟ್ಯಾಂಕರ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು,  ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…

Read More

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು ಅತಿಥಿಗಳು ಮಾತ್ರ ಮಾತನಾಡಿ ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಉಪನ್ಯಾಸಕರಾದ ಡಾ ಗಣೇಶ್ ಆಚಾರ್ ವಿಶ್ವಕರ್ಮ ಜಯಂತಿ ಶ್ರಮಜೀವಿಗಳ ಹಬ್ಬವಾಗಿದ್ದು, ಸಮಾಜದ ನೈತಿಕ ಶಕ್ತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದರು. “ಬಡಗಿ, ಕಮ್ಮಾರರು, ಕಾರ್ಮಿಕರು ತಮ್ಮ ಪರಿಶ್ರಮದಿಂದಲೇ ಸಮಾಜಕ್ಕೆ ಆಧಾರವಾಗಿದ್ದಾರೆ. ಅವರ ಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ”…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More