Headlines

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.‌ ಅದೇ ಮಾರ್ಗವಾಗಿ ಶಿರಸಿಯಿಂದ ಬಂದ  ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :

ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್  ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ…

Read More

ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ರಿಪ್ಪನ್ ಪೇಟೆ : ಜಿಂಕೆಯ ಅಕ್ರಮ ಬೇಟೆ, ಮಾಲು ಸಹಿತ ಆರೋಪಿಗಳ ಬಂಧನ

ರಿಪ್ಪನ್ ಪೇಟೆ: ಸಮೀಪದ ಆಲುವಳ್ಳಿ ಗ್ರಾಮದ ಮನ್ನಾ ಜಂಗಲಿ ಎಂಬಲ್ಲಿ ಬುಧವಾರ ಸಂಜೆ ಬೇಟೆಗಾರರು ಅಕ್ರಮವಾಗಿ ಜಿಂಕೆಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂಜೆ 4 ಗಂಟೆಯ ಸಮಯದಲ್ಲಿ ಆಲುವಳ್ಳಿ ಗ್ರಾಮದ ಮನ್ನಾಜಂಗಲಿ ಯ ಜೋಡು ಕೆರೆಯ ಆಸುಪಾಸಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಗಂಡು ಜಿಂಕೆಯನ್ನು ಮೂರು ಜನ ಮಾಂಸ ಭಕ್ಷಣೆಯ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಅರಿತ ಅರಣ್ಯ ಇಲಾಖೆಯ ಅಧಿಕಾರಿಗಳು ಎಸಿಎಫ್ ಮಾರ್ಗದರ್ಶನದಂತೆ ದಾಳಿ ನಡೆಸಿ ಜಿಂಕೆಯ ಕಳೆಬರ ಸಹಿತ ಹತ್ಯೆಯಲ್ಲಿ ಭಾಗಿಯಾದ ಸಾಗರ…

Read More