Headlines

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More

ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…

Read More

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!? ರಿಪ್ಪನ್‌ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ಹುಂಚದಕಟ್ಟೆಯಲ್ಲಿ ಮೆಸ್ಕಾ ಇಲಾಖೆ ಎಡವಟ್ಟಿಗೆ ವಿದ್ಯುತ್ ತಗುಲಿ ವೃದ್ದೆ ಸಾವು|mescom

ಹುಂಚದಕಟ್ಟೆಯಲ್ಲಿ ಮೆಸ್ಕಾ ಇಲಾಖೆ ಎಡವಟ್ಟಿಗೆ ವಿದ್ಯುತ್ ತಗುಲಿ ವೃದ್ದೆ ಸಾವು ವಿದ್ಯುತ್ ತಂತಿ ತುಂಡಾಗಿ ಮನೆ ಬೇಲಿಗೆ ಬಿದ್ದ ಪರಿಣಾಮ ವಿದ್ಯುತ್ ತಗಲಿ ವೃದ್ಧೆ ಸಾವನ್ನಪ್ಪಿದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗುಂಡಿ ವರಮಹಾಲಕ್ಷ್ಮಿ (73) ಮೃತಪಟ್ಟ ವೃದ್ಧೆ ಎಂದು ಗುರುತಿಸಲಾಗಿದೆ. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಹಳೆಯದಾದ ವಿದ್ಯುತ್‌ ತಂತಿಯೊಂದು ವೃದ್ಧೆಯ ಮನೆಯ ಪಕ್ಕದಲ್ಲೇ ತುಂಡಾಗಿ ಮನೆಯ ಆವರಣದ ಬೇಲಿಗೆ ಬಿದ್ದಿತ್ತು. …

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್  ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…

Read More

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ (Micro Finance) ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ (loan) ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ….

Read More