ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Four persons, including a youth who married and sexually assaulted a minor girl, have been sentenced to 20 years rigorous imprisonment by a Shivamogga court under the POCSO Act and Child Marriage Prohibition Act. ಶಿವಮೊಗ್ಗ, ಜೂನ್ 21: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ…

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More
Boat in mountains

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಾಳೆ(09-12-2022) ಸಂಜೆ 7 ರಿಂದ 12 ಗಂಟೆ ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್ – ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಪ್ರಕಟಣೆ|Ripponpet

ರಿಪ್ಪನ್‌ಪೇಟೆ : ಕುಂಸಿ – ಆನಂದಪುರ ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂ 92 ರಲ್ಲಿ ತಾಂತ್ರಿಕ ಪರಿಶೀಲನೆ ಇರುವುದರಿಂದ 12 ಗಂಟೆಗಳ ಕಾಲ ರಿಪ್ಪನ್‌ಪೇಟೆ ಯಿಂದ ಆಯನೂರು ಮಾರ್ಗ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ರೈಲ್ವೆ ಗೇಟ್ ಸಂಖ್ಯೆ 92 ರಲ್ಲಿ (ಆರಸಾಳು ಗ್ರಾಮದಲ್ಲಿರುವ ರೈಲ್ವೆ ಗೇಟ್) ತಾಂತ್ರಿಕವಾಗಿ ಪರಿಶೀಲನೆ ಮಾಡಲು ದಿನಾಂಕ 09-12-22ರ ಸಂಜೆ 7:೦೦ ಗಂಟೆಯಿಂದ 10-12-22ರ ಬೆಳಿಗ್ಗೆ 7:೦೦ ಗಂಟೆಯವರೆಗೆ ಗೇಟನ್ನು ಮುಚ್ಚುವುದರಿಂದ ತಾತ್ಕಾಲಿಕ  ಪರ್ಯಾಯ ಮಾರ್ಗಗಳು…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More
White robot

Fusce tempor mattis rutrum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ಹುಂಚದಕಟ್ಟೆಯಲ್ಲಿ ಹಳ್ಳಿ ಭೇಟಿ ಮತ್ತು ಗ್ರಾಮ ವಾಸ್ತವ್ಯ : ಅಕ್ರಮ ಮದ್ಯ ಮಾರಾಟದ ವಿರುದ್ದ ಸಿಡಿದೆದ್ದ ಮಹಿಳೆಯರು,ತಬ್ಬಿಬ್ಬಾದ ಅಬಕಾರಿ ಅಧಿಕಾರಿ

ಮನೆ-ಮನೆಗಳಲ್ಲಿ ಆಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದ್ದು ಯುವಜನಾಂಗ ಮತ್ತು ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ.ಶಾಲಾ ಅವರಣದ ತುಂಬ ಮಧ್ಯದ ಬಾಟಲ್ ಮತ್ತು ಪೌಚು ಪ್ಯಾಕೇಟ್‌ಗಳ ರಾಶಿಯೇ ಬಿದ್ದಿರುತ್ತದೆ ಶಾಲೆ ಅರಂಭಕ್ಕೂ ಮುನ್ನ ಮಕ್ಕಳಿದ ಅದನ್ನು ಅರಿಸುವುದೇ ಕೆಲಸವಾಗಿದೆ.ಈ ಬಗ್ಗೆ ಗ್ರಾಮ ಸಭೆ ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ  ಅಬಕಾರಿ ಅಧಿಕಾರಿಗಳು ಅಂಗಡಿ ಮನೆಗಳ ಬಳಿ ಬಂದು ಹಪ್ತಾ ವಸೂಲಿ ಮಾಡಿಕೊಂಡು ಹೋಗುತ್ತಾರೆಯೇ ಹೊರತು ಮಧ್ಯಮಾರಾಟ ತಡೆಯುತ್ತಿಲ್ಲ ಎಂದು ಅಬಕಾರಿ ಅಧಿಕಾರಿಗಳ ಕಾರ್ಯವೈಖರಿಗೆ ಮಹಿಳೆಯರು ಗರಂ ಅಗುವ ಮೂಲಕ…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More