Headlines

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ  ಇ ಡಿ (ED) ದಾಳಿ ಶಿವಮೊಗ್ಗ:  2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು  ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ  ಶಿವಪ್ಪ‌ನಾಯಕ ವೃತ್ತದ ಬಳಿ ಇದ್ದ ಶಾಖೆಯ  ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ  ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ! ಕೊಲೆಯಾಗಿದ್ದಾಳೆ ಎಂದುಕೊಳ್ಳಲಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ ಮೈಸೂರು – ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ, ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಎರಡು ವರ್ಷ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಪತಿಯು ಈಚೆಗಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ನಾಲ್ಕು ವರ್ಷದ ಹಿಂದೆ ಕೊಲೆಯಾಗಿದ್ದಾರೆ ಎಂದು ಸುದ್ದಿಯಾಗಿದ್ದ ಮಹಿಳೆ ಮಲ್ಲಿಗೆ, ಪ್ರಿಯಕರ ಗಣೇಶ್‌ನೊಂದಿಗೆ ಪತ್ತೆಯಾಗಿದ್ದು, ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More