
ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ
ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ ಬಂಕಾಪುರ : ಜಾನುವಾರುಗಳನ್ನು ಕಳ್ಳತನಗೈಯುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಬಂಕಾಪುರ ಠಾಣೆ ಪಿಎಸ್ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕವಾಸಪೂರ ಗ್ರಾಮದ ದಾದಾಫೀರ್ (35) ಅಬ್ದುಲ್ ಸತ್ತಾರ (38) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬುಲೆರೋ ಪಿಕ್ ಅಪ್ ವಾಹನ ಮತ್ತು ಕಳ್ಳತನ ಮಾಡಿದ್ದ ಮೂರು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ….


