Headlines

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More

ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case. ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank…

Read More
Exit mobile version