Headlines

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…

Read More

ಶಿವಮೊಗ್ಗದ ಬಾಪೂಜಿ ಕಾಲೇಜಿನಲ್ಲಿ ನಿನ್ನೆ ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಿಸಿದ NSUI

ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್​​ಎಸ್‍ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಿನ್ನೆ ಹಿಜಾಬ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು.  ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್​​ಎಸ್‍ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು. ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ…

Read More

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert. ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ…

Read More

ಹೃದಯಾಘಾತದಿಂದ ರೈತ ಸಾವು : ಅರಣ್ಯಾಧಿಕಾರಿಗಳ ಕಿರುಕುಳವೇ ರೈತನ ಸಾವಿಗೆ ಕಾರಣ : ಆರ್ ಎಂಎಂ ಮತ್ತು ಬೇಳೂರು ಆರೋಪ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದ ನೆಣೆಬಸ್ತಿ ಗ್ರಾಮದ ರೈತ ಶಬ್ಬೀರ್ ಅಹಮದ್ (71) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು ಈ ಸಾವಿಗೆ  ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಕಾರಣ ಎಂದು ಜಂಟಿ ಪತ್ರೀಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹಾಗೂ ಮಾಜಿ ಶಾಸಕ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಹಲವಾರು ದಶಕಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಅರಣ್ಯ ಒತ್ತುವರಿ ಜಾಗ ತೆರವಿಗೆ…

Read More

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ  ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ  “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …

Read More

ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet

ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್​. ಸರಿಯಾಗಿ ವಿದ್ಯುತ್​​, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…

Read More