Headlines

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ…

Read More

ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

Fraud in the name of Nigeria Gift – Man loses Rs 2.80 lakh ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ A person from Shikaripur received a call from an unknown person, who introduced himself as an ‘officer from the Mumbai Customs Department’ and said that he had received a valuable gift from…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.  SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….

Read More

ರಸ್ತೆ ಸಂಚಾರ ಸುರಕ್ಷತೆಗಾಗಿ ಮಹಿಳೆಯರಿಂದ ಬೈಕ್ ರ್‍ಯಾಲಿ

Women organized a bike rally to create awareness about road traffic safety, highlighting the importance of responsible driving and public participation in ensuring safer roads. ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು. ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ…

Read More

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ|TRK

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಜನಪರ ಹೋರಾಟಗಾರನೊಬ್ಬ ಅರೆ ಬೆತ್ತಲೆಯಾಗಿ ಉದ್ಘಾಟನೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿತಿ ಕೇಂದ್ರದವರು ಅನುಷ್ಟಾನಗೊಳಿಸಿದ 6 ಲಕ್ಷ…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More