ತೀರ್ಥಹಳ್ಳಿಯ ನೂತನ ಸಿಪಿಐ ಆಗಿ ಅಶ್ವಥ್ ಗೌಡ ನೇಮಕ :

ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ  ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ  ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ‌ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್‌ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.  ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ ರೂಪಾಯಿ ನೀಡಬೇಕು…

Read More
Women laughing

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Eye glasses on-map

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ|accident

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ‌. ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ. ಗರ್ತಿಕೆರೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ…

Read More

ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :

ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್  ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ…

Read More

Ripponpete | ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ : ಜನವರಿ 22 ಎಂದು ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತಕ್ಕೆ ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆ ಬರುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ದೇವಸ್ಥಾನದಲ್ಲಿಟ್ಟು ಪೂಜೆ ಸಲ್ಲಿಸಿದರು. ಎನ್.ಸತೀಶ್ ಮಂತ್ರಾಕ್ಷತೆಯ ಕೊಡಪಾನವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More