Headlines

ಶಿವಮೊಗ್ಗದ ಇಂಜಿನಿಯರ್ ಪತ್ನಿಯ ಕೊಲೆ!!! – ನಡೆದಿದ್ದೇನು…!!???

ಶಿವಮೊಗ್ಗ ನಗರದ ವಿಜಯನಗರದಲ್ಲಿ ಮಹಿಳೆಯ ಕೊಲೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕಾರು ಚಾಲಕನ ನಡೆ ಬಗ್ಗೆ ತುಂಗಾನಗರ ಪೊಲೀಸರು ಅನುಮಾನ ಮೂಡಿಸಿದೆಯಷ್ಟೆ ಅಲ್ಲದೆ , ಮನೆ ಸಮೀಪ ಕೆಲ ವ್ಯಕ್ತಿಗಳು ಓಡಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.  ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ   ಕಮಲಮ್ಮ 54 ವರ್ಷದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read More

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rainfall has prompted the Teerthahalli Tahsildar to declare a holiday for all Anganwadi centres, government, aided and private schools and colleges across Teerthahalli Taluk on July 7, 2026. ತೀರ್ಥಹಳ್ಳಿ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…

Read More

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…

Read More

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ  ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ‌, ನನ್ನ‌ ಮಗಳ ಮದುವೆ…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ಮಾರುತಿಪುರ : ಭೀಕರ ರಸ್ತೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೆ ಸಾವು!!

ಹೊಸನಗರ : ಇಲ್ಲಿನ ಮಾರುತಿಪುರ ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ಮೂಲದ ಯುವಕ ಬೈಕ್ ನಲ್ಲಿ ಸೊರಬದಿಂದ ಹೊಸನಗರ ಮಾರ್ಗವಾಗಿ ತೆರಳುತ್ತಿರುವಾಗ ಮಾರುತಿಪುರ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಲಾರಿ ಚಾಲಕ ಅಪಘಾತ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ನಂತರ ಊರಿನ ಗ್ರಾಮಸ್ಥರು ವಾಹನ ಬೆನ್ನಟ್ಟಿ ಬಟ್ಟೆಮಲ್ಲಪ್ಪ ಸಮೀಪ ತಡೆದು…

Read More

ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

 ಆನಂದಪುರ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದವರು ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ ಬಸ್ ನಿಲ್ದಾಣದ ಆವರಣದಲ್ಲಿ ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ವರದಿ: ಪವನ್ ಕುಮಾರ್ ಕಠಾರೆ

Read More

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More
Exit mobile version