Headlines

ಅಕ್ರಮ ಸಂಬಂಧ ಶಂಕೆ – ಪತಿಯಿಂದ ಪತ್ನಿಯ ಕೊಲೆ

A 23-year-old woman was allegedly murdered by her husband in Bommanakatte–Pandarahalli Camp village under Holehonnuru police limits, Shivamogga, over suspicion of an illicit relationship ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಂದನಬಾಯಿ (23) ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಗೋಪಿ ಎಂಬಾತ ಪತ್ನಿಯ ಕುತ್ತಿಗೆ ಹಿಸುಕಿ ಹಾಗೂ ಕುಡಗೋಲಿನಿಂದ…

Read More

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More

ಆಗುಂಬೆ ಪೊಲೀಸರ ಭರ್ಜರಿ ಭೇಟೆ : ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ

ಆಗುಂಬೆ :  ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಲಾಗಿದೆ.  ರಾತ್ರಿ ವೇಳೆ ಗಸ್ತಿನಲ್ಲಿದ್ದ ಎಸ್ ಐ ಶಿವಕುಮಾರ್ ಅವರ ತಂಡ ತಪಾಸಣೆ ವೇಳೆ ಹನ್ನೊಂದು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ ಒಂದು  ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು ಧಾರವಾಡ ಮಂಗಳೂರು ಮಂಡ್ಯ ಈ ಜಿಲ್ಲೆಗಳಲ್ಲಿ ಒಟ್ಟು ಹನ್ನೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.  ಕಾರ್ಯಾಚರಣೆಯಲ್ಲಿ ಆಗುಂಬೆಯ ಪಿ ಎಸ್ ಐ ಶಿವಕುಮಾರ್ ,  ಸಿಬ್ಬಂದಿಗಳಾದ ದೇವದಾಸ್ ನಾಯಕ್, ವೀರೆಂದ್ರ,…

Read More

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳೇ ಡಿ ಎಸ್ ಅರುಣ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ತಿಳಿಸಿದ್ದಾರೆ. ಅವರು ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿ…

Read More

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More
Exit mobile version