Headlines

ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆ: ಶಾಸಕ ಹರತಾಳು ಹಾಲಪ್ಪ.

 ರಿಪ್ಪನ್ ಪೇಟೆ : ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆಯಾಗಿದ್ದು. ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ,ದಾರಿದೀಪವಾಗಿ ಮುನ್ನಡೆಸಿದ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಸಮಾಜ ಗೌರವಿಸುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಇಂದು ನಿವೃತ್ತರಾದ ಪ್ರೊ. ನಳಿನ್ ಚಂದ್ರ ಉಡುಪ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ  ಆಯೋಜಿಸಲಾಗಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ಸಹ ಸಮಾಜವು…

Read More

ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :

ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ  ಮಹಿಳೆಯ ಮಾಂಗಲ್ಯ ಸರ  ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ  ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…

Read More

ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ

ಸೂಡೂರು :  ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ|rpet

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ ರಿಪ್ಪನ್‌ಪೇಟೆ;- ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳ ದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಇವರ ಪತ್ನಿ ಮೃತಪಟ್ಟಿದ್ದು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಈ ರೀತಿಯ ಸಾವಿಗೆ ಶರಣಾಗಿದ್ದಾರೆ. ಮೃತರಿಗೆ ಮೂರುಜನ ಗಂಡು ಮಕ್ಕಳು ಇದ್ದು ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ…

Read More