Hosanagara | ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಸರ್ಕಾರಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಗೊಳಿಸುವ ಹೊಣೆಗಾರಿಕೆ ಇಲಾಖಾ ನೌಕರರ ಮೇಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಇಲ್ಲಿನ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಿದ್ದನಿದ್ದೇನೆ. ಅವರ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತೇನೆ….

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಶಿವಮೊಗ್ಗ : ರಾತ್ರೋರಾತ್ರಿ ದೇವಸ್ಥಾನ ಕೆಡವಿ,ಅರ್ಚಕನ ಕಣ್ಣಲ್ಲಿ ನೀರು ತರಿಸಿದರು : ಗೋಪಾಲಕೃಷ್ಣ ಬೇಳೂರು

  ಶಿವಮೊಗ್ಗ : ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಕಾರಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಕವಚ ತೊಟ್ಟ ನಕಲಿ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ದೇವಸ್ಥಾನವನ್ನು ಒಡೆಸಿದ್ದಾರೆ. ಅಲ್ಲಿ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ…

Read More

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…

Read More

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ|deadbody

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಟ್ಟಿನಕೆರೆ ನಿವಾಸಿ ಜೋಸ್ (ಆಲುವ) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗುತಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಹೋಗಿದ್ದರು. ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತನು ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈತ ಮನೆಮನೆಗೆ…

Read More