Headlines

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More

ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು. ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ…

Read More

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ Sri Varasiddhivinayaka Swamy Maharathotsava was celebrated grandly in Hosanagara with भक्तs participating in large numbers, chanting slogans, pulling the chariot, and offering devotional services. ರಿಪ್ಪನ್ ಪೇಟೆ : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ವರಸಿದ್ದಿವಿನಾಯಕ ಸ್ವಾಮಿ ಮಹಾರಥೋತ್ಸವವು ಈ ಬಾರಿ ಭಕ್ತರ ಅದ್ದೂರಿ ಪಾಲ್ಗೊಳ್ಳುವಿಕೆಯಿಂದ ಭಕ್ತಿ, ಸಂಪ್ರದಾಯ ಮತ್ತು ಉತ್ಸಾಹದ ಸಮನ್ವಯವಾಗಿ ಜರುಗಿತು. ಮಧ್ಯಾಹ್ನ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರೋಡ್ ಷೋ ವೇಳೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿವೈಎಸ್ಪಿ ನೇತ್ರತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ರೋಡ್ ಷೋ ವೇಳೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು ಈ…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ  ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…

Read More