ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ K.M. Joseph (76), a noted social worker and Congress leader from Halagudde, has passed away. Former Good Shepherd Church president, his funeral will be held on April 25. ರಿಪ್ಪನ್ ಪೇಟೆ : ಹಾಲಗುಡ್ಡೆ ಗ್ರಾಮದ ಖ್ಯಾತ ಸಮಾಜಸೇವಕ ಹಾಗೂ ಹಿರಿಯ ರಾಜಕೀಯ ಮುಖಂಡ ಕೆ. ಎಂ ಜೋಸೆಫ್ (76)…

Read More

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

ಆನಂದಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|crime

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಪ್ರಕರಣದಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಮೊದ್ಲೆಸರ ಗ್ರಾಮದ  ಕೀರ್ತನಾ(15) ಮೃತಪಟ್ಟ ದುರ್ಧೈವಿಯಾದ್ದಾರೆ. ಆನಂದಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತಿದ್ದ ಕೀರ್ತನಾ ಶನಿವಾರ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಾಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಶನಿವಾರ ವಿದ್ಯಾರ್ಥಿನಿಯರಿಬ್ಬರು…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಶಿವಮೊಗ್ಗ : ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಛೇರಿಯ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ :

ಶಿವಮೊಗ್ಗ : ಕಳೆದ 11 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ  ಐಎಎಸ್ ಅಧಿಕಾರಿ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ರವರನ್ನ ಆಡಳಿತ ಮಂಡಳಿಯೋರ್ವರು ಗುರುತು ಹಿಡಿದು ಮೊಬೈಲ್ ಆನ್ ಮಾಡಿದಂತೆ ಮೊಬೈಲ್ ಟ್ರೇಸ್ ಔಟ್ ಆಗಿದೆ ಎನ್ನಲಾಗಿದೆ. ಅವರನ್ನ ಉಪಚರಿಸಿ ಧರ್ಮಸ್ಥಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ…

Read More

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ –  ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ.  ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.

Read More

ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ …

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More