12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ‌ ಕಳ್ಳರ ಬಂಧನ :

ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು. ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ…

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J. has been appointed as the new DySP of Thirthahalli, taking charge with immediate effect following the retirement of Aravind Kalagujji. ತೀರ್ಥಹಳ್ಳಿ: ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಭಾನುಪ್ರಕಾಶ್ ಜೆ. ಅವರನ್ನು ಸರ್ಕಾರ ನೇಮಕ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತೀರ್ಥಹಳ್ಳಿ…

Read More

ಅವೈಜ್ಞಾನಿಕ ಚರಂಡಿ ಕಾಮಗಾರಿ: ನಾಲ್ಕು ರಸ್ತೆಯ ನೀರು,ಹೊಟೇಲ್ ತ್ಯಾಜ್ಯ ರೈತರ ಜಮೀನಿಗೆ::

ರಿಪ್ಪನ್ ಪೇಟೆ :ಅವೈಜ್ಞಾನಿಕ ಚರಂಡಿಯಿಂದ ಪಟ್ಟಣ ದ ನಾಲ್ಕು ರಸ್ತೆಯ ನೀರು,ಹೋಟೆಲ್ ನ ತ್ಯಾಜ್ಯಗಳು ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆಯ ಎದುರಿನ ರೈತರ ಜಮೀನಿಗೆ ಹೋಗುತ್ತಿದೆ.ಸ್ಥಳೀಯ ನಿವಾಸಿಗಳು ಹಾಗೂ ರೈತರು ಹಲವಾರು ಬಾರಿ ದೂರು ಸಲ್ಲಿಸಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಪರದಾಡುವಂತಾಗಿದೆ. ಚರಂಡಿಯಿಂದ ಹರಿಯುತ್ತಿರುವ, ಮಳೆ ನೀರು,ಹೋಟೆಲ್ ಗಳ ತ್ಯಾಜ್ಯ, ಮಧ್ಯದ ಬಾಟಲಿಗಳು ಸಂಪೂರ್ಣವಾಗಿ ಕೃಷಿ ಭೂಮಿ ಸೇರುತ್ತಿವೆ.ರಿಪ್ಪನ್ ಪೇಟೆ ಹೊಸನಗರ ರಸ್ತೆಯ ಕೂಗಳತೆ ದೂರದಲ್ಲಿ ಇರುವ ಚಿಪ್ಪಿಗರ ಕೆರೆಯ ಸಮೀಪ ಈ ಚರಂಡಿಯ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು Foundation stone laid for the new building of Sri Shiva Ramakrishna International School at Kanabandur. Kalagodu Ratnakar and Shwetha Bandi attended as chief guests and addressed the gathering. ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶವನ್ನು ವಿಸ್ತರಿಸುವ ಮಹತ್ವದ ಉದ್ದೇಶದಿಂದ ಕಣಬಂದೂರಿನ…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996…

Read More

ರಿಪ್ಪನ್ ಪೇಟೆ: ಜನಪ್ರತಿನಿಧಿಗಳಿಗೆ ಇಚ್ಛಾ ಶಕ್ತಿ ಇದ್ದರೆ ಹಿಡಿದ ಕೆಲಸ ಪೂರ್ಣಗೊಳಿಸಬಹುದೆಂದು ನಿದರ್ಶಿಸಿದ ಗ್ರಾಪಂ ಸದಸ್ಯ ಸುಂದರೇಶ್:

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆಯ ಕಾಲೇಜು ಬಳಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿ ಗಳಿಗೆ ತುಂಬಾ ತೊಂದರೆಯಾಗುತ್ತಿತ್ತು. .       :ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಮೊದಲು;        ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ Private bus carrying 48 passengers, including students, crashes into the Kasapodi lake retaining wall near Anandapura after the driver reportedly loses control. Ten students and a lecturer sustain minor injuries. ಆನಂದಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಕಾಸ್ಪೋಡಿ ಕೆರೆಯ ತಡೆಗೋಡೆಗೆ ಡಿಕ್ಕಿ…

Read More