ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR
ರಿಪ್ಪನ್ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…