Headlines

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…

Read More

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More
Exit mobile version