Headlines

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಬಹುಮತದೊಂದಿಗೆ ಸ್ಥಾನ ಗೆದ್ದಿದ್ದಾರೆ. ಸೆಪ್ಟೆಂಬರ್ 10ರ ಬುಧವಾರ ನಡೆದ ಚುನಾವಣೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಘೋಷಣೆ ಪ್ರಕ್ರಿಯೆ ನೆರವೇರಿತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ…

Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ಪ್ರಯಾಣಿಕರಿದ್ದ ಬೋಗಿಗಳನ್ನು ಬಿಟ್ಟು ಮುಂದಕ್ಕೆ ಚಲಿಸಿದ ತಾಳಗುಪ್ಪ-ಬೆಂಗಳೂರು ರೈಲು|Train

ಶಿವಮೊಗ್ಗ ತಾಳಗುಪ್ಪ-ಬೆಂಗಳೂರು ರೈಲಿನ ಇಂಜಿನ್​ ಇವತ್ತು ಭದ್ರಾವತಿ ಸಮೀಪ  ಬೋಗಿಗಳಿಂದ ಕಳಚಿಕೊಂಡು ಮುಂದಕ್ಕೆ ಹೋಗಿತ್ತು. ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದಲ್ಲಿ ಈ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.  ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, (20652 – Talguppa Bangalore Intercity Sf Express) ನ ಇಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದರಿಂದ ಘಟನೆ ಸಂಭವಿಸಿದೆ.  ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More