ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ::”ಸಮಾಜ ಸೇವೆಯಿಂದ ನೆಮ್ಮದಿಯ ಬದುಕು ಸಾಧ್ಯ “:::ಜೈ ವಿಠಲ್

ರಿಪ್ಪನ್ ಪೇಟೆ :ಸಮಾಜ ಸೇವೆಯ ಮೂಲಕ ಮಾನವ ತನ್ನ ಬದುಕಿನಲ್ಲಿ ಶಾಂತಿ  ಮತ್ತು ನೆಮ್ಮದಿಯನ್ನು ಕಂಡು ಕೊಳ್ಳಬಹುದು ಎಂದು ರೋಟರಿ ಜಿಲ್ಲಾ ೩೧೮೨ ರ ಡಿಸ್ಟ್ರಿಕ್ಟ್ ಇಂಟಾರಾಕ್ಟ್ ಛೇರ್ಮನ್  ಪಿ.ಹೆಚ್.ಎಪ್.ಕೆ.ಎಸ್ ಜೈ ವಿಠಲ್ ಹೇಳಿದರು. ಪಟ್ಟಣದ ಜಿ.ಎಸ್.ಬಿ. ಕಲ್ಯಾಣಮಂದಿರದಲ್ಲಿ ಬುಧವಾರ ಸಂಜೆ  ಆಯೋಜಿಸಿದ್ದ ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ  ೨೦೨೧-೨೦೨೨ ರ ಪದಾಧಿಕಾರಿಗಳ ಪದವಿ ಸ್ವೀಕಾರ  ಸಮಾರಂಭದಲ್ಲಿ ಪದವಿ  ಪ್ರಧಾನ ಮಾಡಿ  ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರ್ ರಾಷ್ಟ್ರೀಯ ಸಂಸ್ಥೆಯಾಗಿದ್ದು ಇದರ ಸ್ಥಾಪನೆಯ  ಮೂಲ ಉದ್ದೇಶ…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ಡಾ. ರಾಜ್ ಸ್ವರ ಸಂಭ್ರಮ ಸಂಗೀತ ಸ್ಪರ್ಧೆಯಲ್ಲಿ ಸ್ಪರ್ದಿಸಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪ್ರಣತಿ ಪ್ರವೀಣ್ ಗೆ ಬೆಂಬಲಿಸಿ:

ರಿಪ್ಪನ್ ಪೇಟೆ : ಸಾಗರದ ಯೂತ್ ಐಕಾನ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಇವರ ಆಶ್ರಯದಲ್ಲಿ ನಡೆಯುತ್ತಿರುವ “ಡಾ ರಾಜ್ ಸ್ವರ ಸಂಭ್ರಮ” ಕಾರ್ಯಕ್ರಮದ ಅಂತರ್ಜಾಲ ಸಂಗೀತ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆಯ ಪ್ರಣತಿ ಪ್ರವೀಣ್ ಸ್ಪರ್ಧಿಸಿದ್ದು  ಈ ಯುವ ಪ್ರತಿಭೆಯು ಸ್ಪರ್ಧೆಯಲ್ಲಿ ಮುಂದಿನ ಹಂತಕ್ಕೆ ತೆರಳಲು ವೀಕ್ಷಕರ ಸಹಕಾರದ ಅಗತ್ಯವಿದೆ. ರಿಪ್ಪನ್ ಪೇಟೆಯ ಮಹಾಲಕ್ಷ್ಮಿ ಹಾಗೂ ಪ್ರವೀಣ್ ದಂಪತಿಗಳ ಪುತ್ರಿಯಾದ ಪ್ರಣತಿ ಪ್ರವೀಣ್ ಸಂಗೀತ ಲೋಕದಲ್ಲಿ ಅಧ್ಬುತ ಸಾಧನೆಗೈದಿದ್ದು ಪ್ರಸ್ತುತ ಸಾಗರದ ಯೂತ್ ಐಕಾನ್…

Read More

PU RESULT | ಕಲಾ ವಿಭಾಗದಲ್ಲಿ ಶೇ 95% ಅಂಕ ಪಡೆದ ಮಿಸ್ಬಾ – ಆನಂದಪುರ ಪಿಯು ಕಾಲೇಜಿಗೆ ಶೇ 77% ರಷ್ಟು ಫಲಿತಾಂಶ

PUC RESULT | ಆನಂದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 77% ರಷ್ಟು ಫಲಿತಾಂಶ ಆನಂದಪುರ : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆನಂದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 77 ರಷ್ಟು ಫಲಿತಾಂಶ ಬಂದಿದೆ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಿಸ್ಬಾ ಶೇಕಡಾ 95% ಅಂಕ ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 143 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 110 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ | Dr Bro

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ ತೀರ್ಥಹಳ್ಳಿ: ಕರ್ನಾಟಕದ ಪ್ರಸಿದ್ಧ ಯೂಟ್ಯೂಬರ್ಸ್ ಗಳು ಮಲೆನಾಡಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿ, ಮಲೆನಾಡ ಹೆಬ್ಬಾಗಿಲಾದ ತೀರ್ಥಹಳ್ಳಿ ತಾಲೂಕಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಪ್ರಸಿದ್ಧ ಯೂಟ್ಯೂಬರ್ ಗಳಾದ ಡಾ, ಬ್ರೋ ಪ್ಲೇಯಿಂಗ್ ಪಾಸ್ಪೋರ್ಟ್, ಗ್ಲೋಬಲ್ ಕನ್ನಡಿಗ ಈ ಮೂವರು ಕೂಡ ಒಟ್ಟಿಗೆ ಮಲೆನಾಡಿನ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿನ ಪರಿಸರ ನೋಡಿ ಸಂಭ್ರಮಪಟ್ಟಿದ್ದಾರೆ. ಆಗುಂಬೆ, ಶೃಂಗೇರಿ ಹಾಗೂ ಸುತ್ತಮುತ್ತ ಸ್ಥಳಗಳಿಗೆ ಭೇಟಿ ನೀಡಿ…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ಮಾನಸಿಕ ಒತ್ತಡದ ಹಿನ್ನಲೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

A young man from Kaggali village near Ripponpet died after consuming weedicide. He was under treatment in Shivamogga but succumbed to injuries. Police have registered a case and investigation is underway. ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಕಗ್ಗಲಿ ಗ್ರಾಮದ ಯುವಕ ರಾಕೇಶ್ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಫೆಬ್ರವರಿ 24ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ರಾಕೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದನ್ನು ಗಮನಿಸಿದ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಖಾಸಗಿ ಬಸ್​ವೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ನಡೆದಿದೆ. ಶಿವಮೊಗ್ಗ ದಿಂದ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಬಸ್​, ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ಪಲ್ಟಿ! ಘಟನೆಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಗ್ಗಾನ್​ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರದಲ್ಲಿ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್​ ಪಲ್ಟಿಯಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿಗೆ…

Read More

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.  ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…

Read More