Headlines

ಕಾಂಗ್ರೆಸ್ ವಿರುದ್ದ ಅಪಪ್ರಚಾರ ಲೇಖನ; ಚಕ್ರವರ್ತಿ ಸೂಲಿಬೆಲೆ ವಿರುದ್ದ ದೂರು ದಾಖಲು::

ಬೆಂಗಳೂರು::: ಕಾಂಗ್ರೆಸ್‌ ವಿರುದ್ದ ಅಪಪ್ರಚಾರ ಲೇಖನವನ್ನು ಬರೆದು, ಕಾಂಗ್ರೆಸ್‌ ಬಗ್ಗೆ ಜನರಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲಿಸಿದೆ. ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು….

Read More

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್.

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್ ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು. ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ…

Read More

ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:

ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ‌ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ‌ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…

Read More

ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

 ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More
Exit mobile version