Headlines

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read More

ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction. ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು…

Read More

ರಿಪ್ಪನ್ ಪೇಟೆ : ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :  ಶಿರಸಿ ಹಾಗೂ ಸಾಗರದ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಗೃಹ ಸಚಿವರ ದಿಢೀರ್ ಆಗಮನವಾದಾಗ ನೂರಾರು ಸಂಖ್ಯೆಯಲ್ಲಿ  ಜಮಾವಣೆಗೊಂಡ ಕಾರ್ಯಕರ್ತರನ್ನು ನೋಡಿದ ಗೃಹ ಸಚಿವರು ವಿನಾಯಕ ವೃತ್ತದಲ್ಲಿ  ಕಾರ್ ನಿಲ್ಲಿಸಿ ತಕ್ಷಣ ಕಾರ್ ನಿಂದ ಇಳಿದು ಕಾರ್ಯಕರ್ತರೊಂದಿಗೆ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ಫೆಬ್ರವರಿ 3 ರಿಂದ ಸಾಗರದ ಮಾರಿಕಾಂಬಾ ದೇವಿ ಜಾತ್ರೆ – ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಈ ಬಾರಿ ಏನೇನಿರುತ್ತೇ..!!??

ಫೆಬ್ರವರಿ 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ – ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾಹಿತಿ ಸಾಗರ: ಪ್ರತಿ ಮೂರುವರ್ಷಕ್ಕೊಮ್ಮೆ ಸಕಲ ವಿಧಿ-ವಿಧಾನಗಳೊಂದಿಗೆ ಸಮಸ್ತ ಭಕ್ತಾಧಿಗಳು ಒಟ್ಟಾಗಿ ಸೇರಿ ನಡೆಸುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಬರುವ ಫೆಬ್ರವರಿ 3ರಿಂದ ಆರಂಭವಾಗಿ 11ರವರೆಗೆ ಜರುಗಲಿದೆ. 9 ದಿನಗಳಕಾಲ ನಡೆ ಯುವ ದೇವಿಯ ಜಾತ್ರೆ ರಾಜ್ಯದ ಅತೀದೊಡ್ಡ ಜಾತ್ರೆಯಲ್ಲಿ ಒಂದು ಎನ್ನುವ ಪ್ರಸಿದ್ದಿ ಪಡೆದಿದೆ. ಎಂದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದರು….

Read More

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್‌ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More
Exit mobile version