ಹೊಸನಗರ: ಯುವಕನ ಕಿಡ್ನಿ ವೈಫಲ್ಯ,ಚಿಕಿತ್ಸೆಗೆ ನೆರವು ಯಾಚನೆ :
ಹೊಸನಗರ: ಇಲ್ಲಿನ ಮಾರಿಗುಡ್ಡ ವಾಸಿಯಾದ ಯುವಕನೊಬ್ಬ 3 ವರ್ಷಗಳಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗದೆ ಅವರ ಕುಟುಂಬ ದಾನಿಗಳಿಂದ ನೆರವು ಯಾಚಿಸಿದೆ. ಹೊಸನಗರದ ಮಾರಿಗುಡ್ಡ ವಾಸಿಯಾದ ಮಂಜುನಾಥ ಮತ್ತು ಪದ್ಮಾವತಿ ದಂಪತಿಗಳ ಮಗನಾದ 23 ವರ್ಷ ವಯ್ಯಸ್ಸಿನ ಶರತ್ ಎಂಬುವವರು ಸುಮಾರು 3 ವರ್ಷದಿಂದ ಕಿಡ್ನಿ ವೈಫಲ್ಯಗೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಡಯಾಲಿಸಿಸ್ ಮಾಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಆರಂಭವಾಗಿದೆ, ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ…