ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು,…

Read More

Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ

Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ಇಲ್ಲಿನ ಗ್ಯಾರೇಂಜೊಂದರಲ್ಲಿ ಗ್ಯಾಸ್ ಲೀಕ್ ಆಗಿ ಕಾರೊಂದು ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಕೊಪ್ಪ ಸರ್ಕಲ್‌ ವಿಠಲ ಗ್ಯಾರೇಜ್ ಗ್ಯಾಸ್ ಸ್ಫೋಟಗೊಂಡು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು A Shivamogga resident was allegedly cheated of ₹11.09 lakh by fraudsters posing as airline ticket booking agents. A case has been registered at the CEN Police Station. ಶಿವಮೊಗ್ಗ: ವಿಮಾನ ಟಿಕೆಟ್ ಕಾಯ್ದಿರಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹11.09 ಲಕ್ಷ ಹಣ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ….

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More