ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ ಹೊಸನಗರ: ತಾಲೂಕಿನ ಪುರಪ್ಪೇಮನೆ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪುರಪ್ಪೆಮನೆಯ ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪುರಪ್ಪೆಮನೆಯ ನದಿಯ ತೀರಕ್ಕೆ ದಾಳಿ ನಡೆಸಿ ಅಕ್ರಮ…

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More