ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI

ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…

Read More

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಗೀತಾ ಶಿವರಾಜ್‌ಕುಮಾರ್‌ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION

ಗೀತಾ ಶಿವರಾಜ್‌ಕುಮಾರ್‌ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION ಡಾ. ರಾಜ್‌ಕುಮಾರ್‌ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್‌ ಕುಮಾರ್‌ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು.ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು. ಆದರೆ ರಾಜ್‌ಕುಮಾರ್‌ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More