Headlines

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More
Man sitting on grey dock

Quisque finibus feugiat leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ನಡೆದಿದೆ. ನೀಲಾವತಿ (42) ಮೃತ ದುರ್ದೈವಿಯಾಗಿದ್ದಾರೆ. ನೀಲಾವತಿ ಹಾಗೂ ಪತಿ ಲೋಕೇಶ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ…

Read More

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39 ನೇ ವರ್ಷದ ವಾರ್ಷಿಕೋತ್ಸವ ಮತ್ತು 69 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. 28 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನ್ನಡ ಭುವನೇಶ್ವರ…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಯಡಿಯೂರಪ್ಪ ಹುಟ್ಟುಹಬ್ಬ: 79 ಕೆಜಿ ಕೇಕ್​ ಕತ್ತರಿಸಿ ಅಭಿಮಾನಿಗಳ ಸಂತಸ ಹೆಚ್ಚಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಭಾನುವಾರ ಸರಳವಾಗಿ ಆಚರಿಸಿದರು. ಗಣ್ಯರು, ಅಭಿಮಾನಿಗಳು ಬಿಎಸ್​ವೈ ಅವರಿಗೆ ಶೂಭಕೋರಿದ್ದಾರೆ. ಬೆಂಗಳೂರಲ್ಲಿ ಬಿಎಸ್​ವೈ ಬೃಹತ್​ ಕೇಕ್​ ಕತ್ತರಿಸಿದರು. ತವರು ಕ್ಷೇತ್ರ ಶಿಕಾರಿಪುರ, ಶಿರಾಳಕೊಪ್ಪ, ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಬಿಎಸ್​ವೈ ಅಭಿಮಾನಿಗಳು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. 79 ಕೆಜಿ ತೂಕದ ಕೇಕ್ ಕತ್ತರಿಸಿದ ಬಿಎಸ್‌ವೈ:  ಬಿಎಸ್‌ವೈ 79ನೇ ಜನ್ಮ ದಿನದ ನಿಮಿತ್ತ 79 ಕೆ.ಜಿ. ತೂಕದ ಕೇಕ್‌ ಅನ್ನು ಕಾವೇರಿ…

Read More