Headlines

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ A 17-year-old girl undergoing treatment at Manasadhara Rehabilitation Centre in Shivamogga allegedly died by suicide. Family members have raised serious allegations against the hospital and rehabilitation centre management. ಶಿವಮೊಗ್ಗ : ನಗರದ ಆಲ್ಕೊಳದ ಮಾನಸಾಧಾರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ನೇಹಾ ಎಂದು ಗುರುತಿಸಲಾಗಿದೆ….

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

ಅಂದಾಸುರ ಬಳಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್…

Read More

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮದ ಹೆಗಲತ್ತಿ ವಾಸಿ ಗುರುಪ್ರಸಾದ ಅವರ ಮಗಳು ನಾಗಶ್ರೀ (21) ಅವರು ನವೆಂಬರ್ 11ರಂದು ರಾತ್ರಿ ಮನೆಯಿಂದ ಹೊರಟು ಹೋದ ಬಳಿಕ ಈವರೆಗೆ ವಾಪಾಸಾಗಿಲ್ಲ. ಕಾಣೆಯಾದ ನಾಗಶ್ರೀ ಅವರು ಸುಮಾರು 5 ಅಡಿ ಎತ್ತರ, ದುಂಡು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಟಾಗ ಲೈಟ್ ಪಿಂಕ್ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್…

Read More