Headlines

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

Read More

ಕೋಣಂದೂರು : ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತಹ ಅಮಾನವೀಯ ಘಟನೆ !!!!cremation

ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತ ಅಮಾನವೀಯ ಘಟನೆ !? ತೀರ್ಥಹಳ್ಳಿ :  ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ದೊಡ್ಡ ಕೆರೆ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಗ್ರಾಮಪಂಚಾಯಿತಿಯ ಬೇಜವಾಬ್ದಾರಿಯಿಂದ ಸ್ಮಶಾನದ ಮೇಲ್ಭಾಗದ ಶೀಟುಗಳು ಇದ್ದರೂ ಸೋರುತ್ತಿದ್ದು ಅದರಲ್ಲೇ ಮೃತಪಟ್ಟ ವ್ಯಕ್ತಿಯೋರ್ವರ ಶವವನ್ನು ಕುಟುಂಬವರ್ಗ ಹಾಗೂ ಸ್ಥಳೀಯರು ಮಳೆ ನೀರಿನಲ್ಲಿ ಸಂಸ್ಕಾರ ನೆಡೆಸುತ್ತಿರುವ ಅಮಾನವೀಯ ಘಟನೆ ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಶುಕ್ರವಾರ ನೆಡೆದಿದೆ. ಸ್ಮಶಾನದಲ್ಲಿ ಸೂಕ್ತ ವ್ಯವಸ್ಥೆ ಹಾಗೂ ನಿರ್ವಹಣೆ ಇಲ್ಲದೆ ಇರುವುದರಿಂದ…

Read More

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ಪಡಿತರದಾರರ ದಿಕ್ಕು ತಪ್ಪಿಸುತ್ತಿರುವ ಅನಾಮಧೇಯ ಕರಪತ್ರ : ನ್ಯಾಯಬೆಲೆ ಅಂಗಡಿ‌ ಮಾಲೀಕನ ಆಕ್ರೋಶ

ರಿಪ್ಪನ್‌ಪೇಟೆ; ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಕಳೆದ 34 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಈ ನ್ಯಾಯಬೆಲೆ ಅಂಗಡಿಯ ಕಾರ್ಡ್‌ದಾರರನ್ನು ಪಕ್ಕದ ನ್ಯಾಯಬೆಲೆ ಅಂಗಡಿಯವರು ತಮ್ಮ ಕಡೆ ಸೆಳೆಯುವ ಉದ್ದೇಶದಲ್ಲಿ ಅನಾಮಿಕವಾದ ಕರಪತ್ರವನ್ನು ಹಂಚಿ ಪಡಿತರ ಫಲಾನುಭವಿಗಳ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೆದ್ದಾರಿಪುರ ನ್ಯಾಯಬೆಲೆ ಅಂಗಡಿ ಮಾಲೀಕ ಹೆಜ್‌ ಕೆ ನಾಗರಾಜ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಇತ್ತೇಚೆಗೆ ವಡ ಹೊಸಳ್ಳಿ ಗ್ರಾಮದಲ್ಲಿ ಹೊಸದಾಗಿ ತರೆಯಲಾಗಿರುವ ನ್ಯಾಯಬೆಲೆ ಅಂಗಡಿಗೆ ಹೆದ್ದಾರಿಪುರ ನ್ಯಾಯಬೆಲೆ ಅಂಗಡಿಯಿಂದ ವರ್ಗಾವಣೆ ಮಾಡಿದ…

Read More

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್​ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ  ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…

Read More

ನಿಧನ ವಾರ್ತೆ: ಕೆರೆಹಳ್ಳಿ ಗ್ರಾಮದ ಕೃಷಿಕ ಅಶೋಕ್ ಇನ್ನಿಲ್ಲ

ರಿಪ್ಪನ್ ಪೇಟೆ : ಇಲ್ಲಿಯ ಕೆರೆಹಳ್ಳಿ ಗ್ರಾಮದ ನಿವಾಸಿ ಕೃಷಿಕ ಅಶೋಕ್ (39) ವರ್ಷ ಇವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆನ್ನೆ ದಿನ ಹೃದಯಾಘಾತಕ್ಕೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.  ಇವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಟಿ.ಸುಂದರೇಶ್ ಸೇರಿದಂತೆ ಐವರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಇವರ ನಿಧನಕ್ಕೆ ರಾಮೇಶ್ವರ ದೇವಸ್ಥಾನದ…

Read More

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ|loan app

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ಶಿವಮೊಗ್ಗ : ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಭದ್ರಾವತಿ ತಾಲೂಕಿನ ಉಕ್ಕುಂದ ನಿವಾಸಿ, ಆಟೋ ಚಾಲಕ ಸತೀಶ್ ಆ್ಯಪ್ ವೊಂದರ ಮೂಲಕ ಕಳೆದ 4 ತಿಂಗಳ ಹಿಂದೆ 06 ಸಾವಿರ ಸಾಲ ಪಡೆದಿದ್ದರು. ಆದರೆ ಈ ವೇಳೆ ಸತೀಶನ ಕೈಗೆ ಸಿಕ್ಕಿದ್ದ ನಾಲ್ಕುವರೆ (4,500)  ಸಾವಿರ ಮಾತ್ರ. ಪಡೆದ ಲೋನ್ ಹಣಕ್ಕೆ ಸತೀಶ್…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More

ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.  ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…

Read More

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More
Exit mobile version