Headlines

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ  ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು  ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ  ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿರಾಯ : ಆರೋಪಿ ಬಂಧನ

ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಇಂದು ನಡೆದಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣವೆಂದು ಶಂಕಿಸಲಾಗಿದೆ. ಕರುಣಾಕರ ಎಂಬ 33 ವರ್ಷದ ಎಂಬಿಎ ಪದವೀಧರ ಎರಡು ವರೆ ವರ್ಷದ ಹಿಂದೆ ಬುಳ್ಳಾಪುರದ ಯುವತಿ ಅಮಿತಾ(26) ಎಂಬಾಕೆಯೊಂದಿಗೆ ಮದುವೆಯಾಗಿದ್ದ. ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದರು ಮಕ್ಕಳಾಗಿರಲಿಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿಲ್ಲವೆಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ. ಪದೇ ಪದೇ ಜಗಳವಾಡುತ್ತಿದ್ದ ಪತಿಪತ್ನಿ ಕಳೆದ ವರ್ಷ ಗಂಡನ ಮನೆ ತೊರೆದು ಪತ್ನಿ ಅಮಿತಾ ತವರು ಮನೆ…

Read More

ಸಾಗರ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ

ಸಾಗರ: ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಸಂಜೆ ಸುಮಾರಿಗೆ ದ್ವಿಚಕ್ರವಾಹನ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಸಂಜೆ ಸಾಗರ ತಾಲೂಕಿನ ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮತ್ತೋರ್ವ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಮೂಲದ…

Read More

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ  ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ. ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣಹಚ್ಚಿದ ಪ್ರಕರಣ: ಕರವೇ ಹಾಗೂ ಕಸ್ತೂರಿ ಕನ್ನಡ ಸಂಘದಿಂದ ಭಾರಿ ಪ್ರತಿಭಟನೆ

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ…

Read More

ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯ – ಸಂಸದ ಬಿ ವೈ ರಾಘವೇಂದ್ರ|press day

ಶಿವಮೊಗ್ಗ : ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.  ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯವಾಗಿರುತ್ತದೆ. ನಕಾರಾತ್ಮಕ ವರದಿಗಾರಿಕೆ ಮಾಡುವವರನ್ನು ಸಮಾಜ ಒಪ್ಪುವುದಿಲ್ಲ. ಸಮಾಜಮುಖಿಯಾದ ಸಕಾರಾತ್ಮಕ ಪತ್ರಿಕೋದ್ಯಮಕ್ಕೆ…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆಳದಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೃತ ಶಾಲಿನಿ (33) ಹಾಗೂ ಜಯರಾಮ್ ದಂಪತಿವಾಸಿಸುತ್ತಿದ್ದರು.  ಈ ನಡುವೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇದೀಗ ಅನುಮಾನಸ್ಪದ ರೀತಿಯಲ್ಲಿ…

Read More