ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ|Rain

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚುಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿ ಬೈಲು ಗ್ರಾಮದಲ್ಲಿ ಇರುವ ಐತಿಹಾಸಿಕ ಹಿನ್ನೆಲೆ ಉಳ್ಳಂತಹ ಮದರಸದ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಭಾನುವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿನಿತ್ಯ ಈ ಮದರಸದಲ್ಲಿ ಹಲವು ಮಕ್ಕಳು ಅರೆಬಿಕ್ ವಿದ್ಯಾಭ್ಯಾಸ ನಡೆಸುತಿದ್ದು ಭಾನುವಾರ ರಜಾ ದಿನವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಇತರೆ ದಿನಗಳಲ್ಲಿ ಘಟನೆ ಸಂಭವಿಸಿದ್ದಲ್ಲಿ ಅಹಿತಕರ…

Read More

ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…

Read More

ಮಗಳ ಮೆಸೇಜ್‌ನಿಂದ ಬಯಲಾದ ರಹಸ್ಯ | ಶಿವಮೊಗ್ಗದ ಜ್ಯೋತಿಷಿ ಜೊತೆಗಿನ ಅನೈತಿಕ ಸಂಬಂಧ – ರಾತ್ರೋರಾತ್ರಿ ದಾಳಿ , ಓರ್ವ ಸಾವು

A shocking stabbing and murder case in Siddapur of Uttara Kannada has exposed an alleged illicit relationship between a Shivamogga-based astrologer and a married woman. Police say the incident followed revelations made by the woman’s daughter to her father, leading to a violent late-night attack. One person was killed while others were injured. Several accused,…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ A Gurushakti bus traveling from Hosanagara to Bengaluru met with an accident near Sira on Tumakuru highway after colliding with a parked onion-loaded lorry. Several passengers sustained minor injuries. ಹೊಸನಗರ : ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ…

Read More

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ  ರಿಪ್ಪನ್‌ಪೇಟೆ : ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ  ವೈದ್ಯರಾದ ಡಾ. ಕೀರ್ತನಾ ಹೇಳಿದರು. ಇಂದು ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More