Headlines

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…

Read More

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More

ಆಗುಂಬೆ ಘಾಟ್‌ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ

ಆಗುಂಬೆ ಘಾಟ್‌ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ. ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು…

Read More

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು ಅತಿಥಿಗಳು ಮಾತ್ರ ಮಾತನಾಡಿ ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಉಪನ್ಯಾಸಕರಾದ ಡಾ ಗಣೇಶ್ ಆಚಾರ್ ವಿಶ್ವಕರ್ಮ ಜಯಂತಿ ಶ್ರಮಜೀವಿಗಳ ಹಬ್ಬವಾಗಿದ್ದು, ಸಮಾಜದ ನೈತಿಕ ಶಕ್ತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದರು. “ಬಡಗಿ, ಕಮ್ಮಾರರು, ಕಾರ್ಮಿಕರು ತಮ್ಮ ಪರಿಶ್ರಮದಿಂದಲೇ ಸಮಾಜಕ್ಕೆ ಆಧಾರವಾಗಿದ್ದಾರೆ. ಅವರ ಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ”…

Read More