Headlines

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು…

Read More

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…

Read More

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More