Headlines

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ 81.96% ರಷ್ಟು ಫಲಿತಾಂಶ

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ ಶೇಕಡಾ 81.96 ರಷ್ಟು ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 81.96 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜ್ ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು. ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 244 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 200 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ ವಿಭಾಗದಲ್ಲಿ 101 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…

Read More

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ…

Read More

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.  ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ ಹಾಗೂ ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ,ಮೊರಾರ್ಜಿ ವಸತಿ ಶಾಲೆಗೆ ಸಾವಿರಾರು ಕೋಟಿ ಅನುದಾನವನ್ನು ಸ್ವ ಪ್ರಯತ್ನದಿಂದ ತಂದು ಕಾಮಗಾರಿಗಳು ನಡೆಯುತ್ತಿವೆ. ಸೊರಬ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದು ಮತ್ತು ಆನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ…

Read More

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಶಿವಮೊಗ್ಗದ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಭೂಪರಿವರ್ತನೆಗೆ ಉದ್ದೇಶ ಪೂರಕ ವಿಳಂಭ : ರಿಪ್ಪನ್ ಪೇಟೆ ಗ್ರಾಪಂ ಸದಸ್ಯನಿಂದ ಏಕಾಂಗಿ ಧರಣಿ

ರಿಪ್ಪನ್ ಪೇಟೆ : ಭೂ ಪರಿಪರ್ವತನೆಗಾಗಿ ಒತ್ತಾಯಿಸಿ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಕುಮಾರ್ ಆರ್.ವಿ. ಶಿವಮೊಗ್ಗದ ಕೆಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಆನಂದರಾವ್ ಬಡಾವಣೆಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಏಕಾಂಗಿ ಹೋರಾಟ ನಡೆಸಿದ್ದಾರೆ. ಹೊಸನಗರ ತಾ. ಬೆನವಳ್ಳಿ ಸರ್ವೆ ನಂಬರ್158 2 ಎಕರೆ ಜಮೀನಿಗೆ ಸೈಟ್ ನಿರ್ಮಿಸಲು ಭೂಪರಿವರ್ತನೆಗೆ ನಿರೂಪ್ ಕುಮಾರ್ ಅಕ್ಟೋಬರ್ ತಿಂಗಳಲ್ಲಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಭೂ ಪರಿವರ್ತನೆಯನ್ನು…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More
Exit mobile version