ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More
People hugging

Nunc malesuada quis nunc nec pretium

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ | Kagodu thimmappa

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ…

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

ರೈಲಿಗೆ ಸಿಲುಕಿ ಯುವಕನ ಕಾಲು‌ ಮುರಿತ|train accident

ಯಶವಂತಪುರ – ಶಿವಮೊಗ್ಗ (16581 Town Express)  ರೈಲಿಗೆ ಸಿಲುಕಿ ತರಬೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ.  ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್​ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.  ಯಶವಂತಪುರದಿಂದ ಬರುತ್ತಿದ್ದ ಟ್ರೈನ್​ನಲ್ಲಿ ನಾಗರಾಜ್​ ರವರು ಆಗಮನಿಸಿದ್ದಾರೆ. ನಿಲ್ದಾಣದ ಬಳಿ ಅವರು ಇಳಿಯುವಾಗ ಎಡವಿ ಟ್ರೈನ್​ಗೆ ಕಾಲು ಸಿಲುಕಿಕೊಂಡಿದೆ. ತಕ್ಷಣವೇ ಅಲ್ಲಿದ್ದವರು ಬಂದು…

Read More

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಗರ್ತಿಕೆರೆ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ : ರಿಪ್ಪನ್‌ಪೇಟೆ – ತೀರ್ಥಹಳ್ಳಿ ಮಾರ್ಗ ಬಂದ್!!!!

ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾಮಳೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತಿವೆ. ಗರ್ತಿಕೆರೆ ಬಳಿಯ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೃಹತ್ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೋಣಂದೂರು – ರಿಪ್ಪನ್‌ಪೇಟೆ ಸಂಪರ್ಕ ಕಡಿತಗೊಂಡಿದೆ‌. ಬದಲಿ ಮಾರ್ಗವಾಗಿ ಹೆದ್ದಾರಿಪುರ – ಬಿದರಹಳ್ಳಿ ಮಾರ್ಗವಾಗಿ ಗರ್ತಿಕೆರೆ ಮೂಲಕ ವಾಹನಗಳು ಸಂಚರಿಸುತ್ತಿದ್ದು ಈ ಮಾರ್ಗವು ಕಿರಿದಾಗಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಅಮೃತ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರ…

Read More

26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….

ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್‌ಪೇಟೆಯ ಸಮೀಪದ…

Read More