Headlines

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

ದಾವಣಗೆರೆ: ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ:ನಾಲ್ವರ ಬಂಧನ

ದಾವಣಗೆರೆ: ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಇಲ್ಲಿನ ಬಸವರಾಜಪೇಟೆ ನಿವಾಸಿ ಸೀಮೆಎಣ್ಣೆ ಪರಮೇಶ್(43) ತಮ್ಮ ಮನೆ ಪಕ್ಕದ ಬೀದಿ ಹುಬ್ಬಳ್ಳಿ ಚೌಡಪ್ಪ ಗಲ್ಲಿಯಲ್ಲಿರುವ ಪರಿಚಿತರ ಮನೆಗೆ ಹೋಗಿ ಬರುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಪರಮೇಶ್‍ಗೆ ಹೊಡೆದು ಕೆಳಗೆ ಬೀಳಿಸಿದ್ದಾರೆ. ನಂತರ ಪರಮೇಶ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಪರಮೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಹಿಂದೆ…

Read More

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ|Honest driver

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಸಾಗರ : ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಲಕ್ಷಾಂತರ ಮೌಲ್ಯದ ಆಭರಣಗಳಿದ್ದ ಬ್ಯಾಗನ್ನು ಆಟೋ ಚಾಲಕರೊಬ್ಬರು ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಂದ್ರಮಾವಿನಕೊಪ್ಪಲಿಂದ ಆಟೋ ಹತ್ತಿದ್ದ ಪ್ರಯಾಣಿಕರು ಸೊರಬ ರಸ್ತೆ ಬೈಪಾಸ್ ಬಳಿ ಇಳಿಯುವಾಗ ತಮ್ಮ ಬ್ಯಾಗ್‌ವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. ಇದೇ ವೇಳೆ ಹಿಂದಿನ ಆಸನದಲ್ಲಿದ್ದ ಪ್ರಯಾಣಿಕರ ಬ್ಯಾಗ್ ಗಮನಿಸಿದ…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ! ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More