ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.  ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ…

Read More

ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Crime News

ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸೀಗೆಬಾಗಿಯ ಈಶ್ವರ ದೇವಸ್ಥಾನದ ಬಳಿ ಇತ್ತೀಚೆಗೆ ಅಪರಿಚಿತ ಮೃತ ದೇಹವೊಂದು ಪತ್ತೆಯಾಗಿದ್ದು ಈ ಪ್ರಕರಣ ಈಗ ತಿರುವು ಪಡೆದುಕೊಂಡಿದೆ. ಪತ್ನಿ ಮತ್ತು ಪುತ್ರನಿಂದಲೇ ತಂದೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಸೊರಬ ತಾಲೂಕಿನ ಯಲವಾಲ ಗ್ರಾಮದ ನಿವಾಸಿಯಾಗಿದ್ದ ಮೌನೇಶಪ್ಪ(50) ಎರಡು ಮದುವೆಯಾಗಿದ್ದರು. ಮೊದಲನೇ ಪತ್ನಿ ಮಂಜುಳಾರವರ ಜೊತೆಗಿದ್ದ ಮೌನೇಶಪ್ಪ ಬ್ಯಾಡಗಿ ತಾಲೂಕಿನ ಮಸಣಗಿಯಲ್ಲಿ…

Read More

ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly attacked and robbed of her gold chain while she was alone at home in Khandika village of Sagar taluk. Police have registered a case and launched an investigation ಸಾಗರ : ತಾಲ್ಲೂಕಿನ ಖಂಡಿಕಾ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ…

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::

ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ…

Read More

ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ KSRTC ಬಸ್ಸುಗಳು ಸಂಚರಿಸುತ್ತಿಲ್ಲವೇಕೆ…?? ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ…???ಖಾಸಗಿ ಬಸ್ ಮಾಲೀಕರುಗಳ ಹುನ್ನಾರವೇ…..?

ರಿಪ್ಪನ್ ಪೇಟೆ: ರಾಜ್ಯ ಹೆದ್ದಾರಿ 1ರ ಆನಂದಪುರ ದಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು  ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದಕ್ಕೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ. ಖಾಸಗಿ  ಬಸ್ ಮಾಲೀಕರುಗಳ ಹುನ್ನಾರವೇ ಕಾರಣವೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕರಲ್ಲಿ ಉಂಟುಮಾಡಿದೆ.  ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ ದಿನನಿತ್ಯ  ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು  ವಿವಿಧ ಉದ್ಯೋಗ ನಿಮಿತ್ತ ದಿನನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಮುಂದೆ ಒಂದು ಕೆ ಎಸ್ ಆರ್ ಟಿ ಸಿ ಬಸ್…

Read More

ಬಸವಪುರ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ನಾಲೆ ಕುಸಿತ:

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯ ಕಾರಣದಿಂದ ಕಡೆ ಗೆದ್ದೆ ಪಿಕಪ್ ನಾಲೆಯಿಂದ ಕೋಣನ ಜಡ್ಡು ಮಾರ್ಗವಾಗಿ ಬಸವಪುರ ಗ್ರಾಮದಲ್ಲಿರುವ ನಾಲೆಯು ಕುಸಿದಿದ್ದು ಬಸವಪುರ ಗ್ರಾಮದ ನೂರಾರು ಎಕರೆ ಜಮೀನುಗಳಿಗೆ ನೆಟ್ಟಿ ಮಾಡಲು ನೀರು ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ.  ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾನಗೋಡು ಉಮಾಕರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ…

Read More

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More