Headlines

ಇಂದು (17-02-2023) ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ|KHOKHO

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು(17-02-2023) ಸ್ವಾಮಿ ವಿವೇಕಾನಂದ ಖೋ ಖೋ ಗೆಳೆಯರ ಬಳಗದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಖೋಖೋ ಕ್ರೀಡಾಪಟು ಪೃಥ್ವಿ ಸ್ಮರಣಾರ್ಥ ಅಂತರ್ ಜಿಲ್ಲಾ ಮಟ್ಟದ 4ನೇ ವರ್ಷದ ಹಗಲು,ಹೊನಲು-ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಖೋಖೋ ಕ್ರೀಡಾಪಟುಗಳು ಈ ಕ್ರೀಡಾಕೂಟಕ್ಕೆ ಭಾಗವಹಿಸುತಿದ್ದು ಅತ್ಯಂತ ರೋಚಕ ಪಂದ್ಯಾವಳಿಗಳು ನಡೆಯಲಿದೆ.

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ|arrested

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ ಹೊಸನಗರ : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ಹಣದ ಜೊತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ ನೇತ್ರತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ 1 : ಹೊಸನಗರ ತಾಲ್ಲೂಕು ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ…

Read More

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More
Exit mobile version